(ಸಾಂದರ್ಭಿಕ ಚಿತ್ರ- ಕೃಪೆ- ಇಂಟರ್ನೆಟ್ )
ಮಂಗಳೂರು: ಬಕ್ರೀದ್ ಹಬ್ಬವನ್ನು ಆ.12ರಂದು ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.
ಇಸ್ಲಾಮೀ ಕ್ಯಾಲೆಂಡರ್ನ ದುಲ್ಹಜ್ಜ್ ತಿಂಗಳ ಚಂದ್ರದರ್ಶನ ಶುಕ್ರವಾರ ರಾತ್ರಿಯಾಗಿದ್ದು, ಆ.3 ರಂದು ದುಲ್ಹಜ್ಜ್ ಒಂದು ಆಗಿದೆ. ದುಲ್ಹಜ್ಜ್ ತಿಂಗಳ 10ರಂದು ಬಕ್ರೀದ್ ಹಬ್ಬ ಆಚರಿಸಲಾಗುತ್ತದೆ ಅವರು ಪ್ರಕಟಿಸಿದ್ದಾರೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…