(ಸಾಂದರ್ಭಿಕ ಚಿತ್ರ- ಕೃಪೆ- ಇಂಟರ್ನೆಟ್ )
ಮಂಗಳೂರು: ಬಕ್ರೀದ್ ಹಬ್ಬವನ್ನು ಆ.12ರಂದು ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.
ಇಸ್ಲಾಮೀ ಕ್ಯಾಲೆಂಡರ್ನ ದುಲ್ಹಜ್ಜ್ ತಿಂಗಳ ಚಂದ್ರದರ್ಶನ ಶುಕ್ರವಾರ ರಾತ್ರಿಯಾಗಿದ್ದು, ಆ.3 ರಂದು ದುಲ್ಹಜ್ಜ್ ಒಂದು ಆಗಿದೆ. ದುಲ್ಹಜ್ಜ್ ತಿಂಗಳ 10ರಂದು ಬಕ್ರೀದ್ ಹಬ್ಬ ಆಚರಿಸಲಾಗುತ್ತದೆ ಅವರು ಪ್ರಕಟಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…