ಸುಳ್ಯ : ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ ಆ. 17ರಂದು ನಡೆಯಲಿದೆ.
ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ ಬಳಿಕ ತೊಟ್ಟಿಲ ಸೇವೆ, ಅಷ್ಟಾವಧಾನ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…