ಸುದ್ದಿಗಳು

ಆ.18: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ವತಿಯಿಂದ 100ನೇ ರಕ್ತದಾನ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಎಸ್ಎಸ್ಎಫ್ ನ ಬ್ಲಡ್ ಸೈಬೋ ಅಧೀನದಲ್ಲಿ 100ನೇ ರಕ್ತದಾನ ಶಿಬಿರವು ಆ.18 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಬ್ಲಡ್ ಸೈಬೋ ಸುಳ್ಯ ಡಿವಿಜನ್ ಉಸ್ತುವಾರಿ ಅಬೂಬಕ್ಕರ್ ಸಿದ್ದಿಕ್ ಗೂನಡ್ಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಎಸ್ಎಸ್ಎಫ್ ರಕ್ತದಾನಿಗಳ ತಂಡವನ್ನು ಕಟ್ಟಿ ಬೆಳೆಸಿದ್ದು ಎರಡು ದಶಕಗಳಲ್ಲಿ ಸಾವಿರಾರು ಮಂದಿಗೆ ರಕ್ತದಾನದ ಮೂಲಕ ಜೀವದಾನ ನೀಡಿದೆ. ಇದಕ್ಕಾಗಿ ಪ್ರತ್ಯೇಕ ಬ್ಲಡ್ ಸೈಬೋ ಎಂಬ ಪ್ರತ್ಯೇಕ ತಂಡ ಅಸ್ತಿತ್ವದಲ್ಲಿದೆ. ಬ್ಲಡ್ ಸೈಬೋ ಮೂಲಕ ಎರಡು ವರುಷದಲ್ಲಿ 99 ರಕ್ತದಾ‌ನ ಶಿಬಿರವನ್ನು ಹಮ್ಮಿಕೊಂಡಿದ್ದು ದಕ, ಉಡುಪಿ, ಕಾಸರಗೋಡು ಜಿಲ್ಲೆಯ ನಾನಾ ಆಸ್ಪತ್ರೆಗಳ ರೋಗಿಗಳಿಗೆ 7260 ಯೂನಿಟ್ ರಕ್ತ ದಾನ ಮಾಡಿದೆ‌. ಜಾತಿ, ಧರ್ಮ,ಭೇದವಿಲ್ಲದೆ ಎಲ್ಲರಿಗೂ ಅಗತ್ಯ ಸಮಯದಲ್ಲಿ ರಕ್ತವನ್ನು ಪೂರೈಸುವ ಕೆಲಸ ಮಾಡುತ್ತಿದೆ‌. ಅಲ್ಲದೆ ಪ್ರವಾಹ ಮತ್ತು ನೆರೆ ಪೀಡಿತ ಪ್ರದೇಶದಲ್ಲಿ ಧನ ಸಹಾಯ, ವಸ್ತ್ರವಿತರಣೆ, ಮನೆಗಳ ಶುಚಿತ್ವ ಮತ್ತು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್ ವೈ ಎಸ್ ಸೆಂಟರ್ ಅಧ್ಯಕ್ಷ ಎ.ಬಿ.ಅಶ್ರಫ್ ಸಹದಿ, ಪ್ರಧಾನ ಕಾರ್ಯದರ್ಶಿ ಅಂದುಂಞಿ ಗೋರಡ್ಕ,ಎಸ್ಎಸ್ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ,ಎಸ್ಎಸ್ಎಫ್ ಜಿಲ್ಲಾ ಸದಸ್ಯ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ,ಕೆಸಿಎಫ್ ಅಬುದಾಬಿ ವಲಯ ಅಧ್ಯಕ್ಷ ಎಬಿ ಹಸೈನಾರ್ ಅಮಾನಿ, ಡಿವಿಷನ್ ಸದಸ್ಯ ನೌಶಾದ್ ಕೆರೆಮೂಲೆ,ಎಸ್ ವೈ ಎಸ್ ಹಿಸಾಬ ನಾಯಕ ಸಿದ್ದಿಕ್ ಕಟ್ಟೆಕ್ಕಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

20 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

20 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

20 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

20 hours ago