ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.22 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆದುದರಿಂದ 110/33/11 ಕೆವಿ ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ , ಕುಂಬ್ರ, ಬೆಳ್ಳಾರೆ,ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಹಾಗೂ ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ಗ್ರಾಹಕರು ಗಮನಿಸಿ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…
ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…
ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…
ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…
ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…