Advertisement
ಮಾಹಿತಿ

ಆ.22: ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರಲ್ಲಿ ವಿದ್ಯುತ್ ನಿಲುಗಡೆ

Share

ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ  ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.22 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಆದುದರಿಂದ 110/33/11 ಕೆವಿ  ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ , ಕುಂಬ್ರ, ಬೆಳ್ಳಾರೆ,ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಹಾಗೂ ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ಗ್ರಾಹಕರು ಗಮನಿಸಿ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

2 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

2 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

2 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

10 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

12 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

12 hours ago