ಪಾಲ್ತಾಡು : ಶ್ರೀ ವಿಷ್ಣು ಮಿತ್ರವೃಂದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 8 ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ ಆ.23 ರಂದು ಪಾಲ್ತಾಡು ವಿಷ್ಣುನಗರದಲ್ಲಿ ನಡೆಯಲಿದೆ.
ಸಮಾರಂಭವನ್ನು ವಿಜಯ ರೈ ನೆಲ್ಯಾಜೆ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಚೈತನ್ಯ ರೈತ ಶಕ್ತಿ ಸಂಘದ ಅಧ್ಯಕ್ಷ ಗಣೇಶ ಶೆಟ್ಟಿ ಕುಂಜಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿ ಕುಮಾರ್ ಬಂಬಿಲ, ಕೊಳ್ತಿಗೆ ಗ್ರಾ.ಪಂ.ಸದಸ್ಯ ಸುಂದರ ಪೂಜಾರಿ, ಶ್ರೀ ವಿಷ್ಣುಮಿತ್ರ ವೃಂದ ಸಮಿತಿ ಅಧ್ಯಕ್ಷ ಪುರಂದರ ಕೆ ಭಾಗವಹಿಸಲಿದ್ದಾರೆ.
ಈ ಸಂದರ್ಭ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…