ಆ.24 : ದೇವದಲ್ಲಿ 29 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ

August 19, 2019
12:00 PM
ದೇವ: ದೇವ ಗೆಳೆಯರ ಬಳಗ, ಜ್ಯೋತಿಲಕ್ಷ್ಮೀ ಮಹಿಳಾ ಮಂಡಲ, ಕಿ.ಪ್ರಾ.ಶಾಲೆ, ಅಂಗನವಾಡಿ ಕೇಂದ್ರ ಇವುಗಳ ಜಂಟಿ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಆ.24 ರಂದು ದೇವ ಶಾಲಾ ವಠಾರದಲ್ಲಿ ನಡೆಯಲಿದೆ.
ಪುರುಷರಿಗೆ, ಮಹಿಳೆಯರಿಗೆ ,ಅಂಗನವಾಡಿ ಮತ್ತು  ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ, 5 ವರ್ಷದೊಳಗಿನ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷ ಯೋಗಿಶ್ ದೇವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸಂತೋಷ್ ಕುಮಾರ್ ರೈ, ದೇವಚಳ್ಳ ಗ್ರಾಮ ಲೆಕ್ಕಾಧಿಕಾರಿ ಮಧುಕುಮಾರ್ , ಗುತ್ತಿಗಾರು ರಬ್ಬರ್ ಸೊಸೈಟಿಯ ಬಾಲಕೃಷ್ಣ ಸೋನಮನೆ, ಗುತ್ತಿಗಾರು ಪಿಎಸಿ ಬ್ಯಾಂಕ್ ನ ನಿವೃತ್ತ ಉಪಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಮುಂಡೋಡಿ ಆಗಮಿಸಲಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ 
February 6, 2025
11:33 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror