ಆ.24: ಪುತ್ತೂರಿನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

August 22, 2019
11:00 AM

ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್‍ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror