ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…