ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…