ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…