ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…