ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…