ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…