ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…