ಗುತ್ತಿಗಾರು:ಕಮಿಲದ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಆ.25 ರಂದು ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ ಎಂದು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ಹಾಗೂ ಕಾರ್ಯದರ್ಶಿ ಧರ್ಮಪಾಲ ಕಾಯನಕೋಡಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಕೃಷಿಕ ಕೃಷ್ಣಮೂರ್ತಿ ಪುಚ್ಚಪ್ಪಾಡಿ ದೀಪಬೆಳಗಿ ಉದ್ಘಾಟಿಸುವರು. ಬಳಿಕ ಸಭಾಕಾರ್ಯಕ್ರಮ ನಡೆದು ವಿವಿಧ ಸ್ಫರ್ಧೆಗಳು ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ, ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…