ಗುತ್ತಿಗಾರು:ಕಮಿಲದ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಆ.25 ರಂದು ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ ಎಂದು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ಹಾಗೂ ಕಾರ್ಯದರ್ಶಿ ಧರ್ಮಪಾಲ ಕಾಯನಕೋಡಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಕೃಷಿಕ ಕೃಷ್ಣಮೂರ್ತಿ ಪುಚ್ಚಪ್ಪಾಡಿ ದೀಪಬೆಳಗಿ ಉದ್ಘಾಟಿಸುವರು. ಬಳಿಕ ಸಭಾಕಾರ್ಯಕ್ರಮ ನಡೆದು ವಿವಿಧ ಸ್ಫರ್ಧೆಗಳು ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ, ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…