ಸುಳ್ಯ: ಸುಳ್ಯದ ರಂಗಮನೆಯಲ್ಲಿ ಆ.25 ರಂದು ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಲಿದೆ.ಸಂಜೆ 5.15 ರಿಂದ 5.55 ರ ವರೆಗೆ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಲಿದ್ದಾರೆ.ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಲಿದೆ. ಸಮಯಕ್ಕೆ ಸರಿಯಾಗಿ ನಡೆಯುವ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಭಾಗವಹಿಸುವಂತೆ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…