ಸುಳ್ಯ: ಸುಳ್ಯದ ರಂಗಮನೆಯಲ್ಲಿ ಆ.25 ರಂದು ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಲಿದೆ.ಸಂಜೆ 5.15 ರಿಂದ 5.55 ರ ವರೆಗೆ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಲಿದ್ದಾರೆ.ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಲಿದೆ. ಸಮಯಕ್ಕೆ ಸರಿಯಾಗಿ ನಡೆಯುವ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಭಾಗವಹಿಸುವಂತೆ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…