ಸುಳ್ಯ: ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸೌಧ ಸಭಾಂಗ ದಲ್ಲಿ ಆ.26 ರಂದು ಬೆಳಗ್ಗೆ 10.30 ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂದಿಲ್ ಇವರ ಉಪಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ ಮತ್ತು ಬದಲಿ ಕೃಷಿಯ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ. ಕೃಷಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel