ಆ.27 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

August 25, 2019
8:54 PM

ಸುಳ್ಯ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಆ.27 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಬೆಳಿಗ್ಗೆ 10 ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಿರ್ಗಮನ ಬಿಜೆಪಿ ಅಧ್ಯಕ್ಷ ಮುಖ್ಯಮಂತ್ರಿ ಬಿ‌.ಯಸ್.ಯಡಿಯೂರಪ್ಪ ಅವರಿಂದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸುವರು.
ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಬಿಜೆಪಿ ಕಾರ್ಯಕರ್ತರು, ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಮಿಂಚಿನ ಸಂಚಾರ ಉಂಟಾಗಿದ್ದು ಉತ್ಸಾಹ ಹೆಚ್ಚಿದೆ. ಆದುದರಿಂದ ಗ್ರಾಮ ಗ್ರಾಮ ಗಳು ಸೇರಿದಂತೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ನೂರಾರು ಮಂದಿ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಕರೆದೊಯ್ಯುವ ಪ್ರಯತ್ನವನ್ನು ಬಿಜೆಪಿ ಮಂಡಲ ಸಮಿತಿಗಳು ನಡೆಸುತ್ತಿದೆ. ಅದಕ್ಕಾಗಿನ ಸಿದ್ಧತೆಗಳು ನಡೆದಿದೆ. ಸೋಮವಾರ ರಾತ್ರಿಯೇ ಇಲ್ಲಿನ ಕಾರ್ಯಕರ್ತರು ಬೆಂಗಳೂರಿಗೆ ತೆರಳಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror