Advertisement
ಸುದ್ದಿಗಳು

ಇಂದಿನಿಂದ ಕಲ್ಮಕಾರಿಗೆ ಹೊಸ ಬಸ್ ರೂಟ್

Share

ಸುಳ್ಯ:  ಕೆ ಎಸ್ ಆರ್ ಟಿ ಸಿ ವತಿಯಿಂದ ಕಲ್ಮಕಾರು ಭಾಗಕ್ಕೆ ಹೊಸ ಬಸ್ ರೂಟ್ ಇಂದಿನಿಂದ ( ಜೂ.14 ) ಆರಂಭವಾಗಿದೆ.  ಸುಳ್ಯ ದಿಂದ ಬೆಳಗ್ಗೆ 6.30 ಕ್ಕೆ ಬಸ್ ಹೊರಡಲಿದ್ದು 8 ಗಂಟೆಗೆ ಕಲ್ಮಕಾರು ತಲುಪುತ್ತದೆ. ನಂತರ  8.15. ಕ್ಕೆ ಕಲ್ಮಕಾರಿನಿಂದ ಹೊರಟು 9.30 ಕ್ಕೆ ಸುಳ್ಯ ತಲುಪಲಿದೆ.

ಸಂಜೆ .3.15 ಕ್ಕೆ ಸುಳ್ಯದಿಂದ ಹೊರಟು 4.45 ಕ್ಕೆ ಕಲ್ಮಕಾರು ತಲುಪಲಿದ್ದು, 5 ಗಂಟೆಗೆ ಕಲ್ಮಕಾರಿನಿಂದ ಹೊರಟ ಬಸ್ ಸುಳ್ಯಕ್ಕೆ 6.30 ಕ್ಕೆ ತಲುಪಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

18 minutes ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

35 minutes ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

55 minutes ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

7 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

8 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

9 hours ago