ಮಂಗಳೂರು: ಚಂದ್ರ ದರ್ಶನವು ಗುರುವಾರ ಕೇರಳದ ಕಾಪಾಡ್ ನಲ್ಲಿ ಆಗಿರುವುದರಿಂದ ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭವಾಗಿದೆ. ಶುಕ್ರವಾರದಿಂದ ರಂಜಾನ್ ಉಪವಾಸವೂ ಆರಂಭಗೊಂಡಿದೆ. ಈ ಬಾರಿ ಧಾರ್ಮಿಕ ವಿಧಿವಿಧಾನಗಳನ್ನು ತಮ್ಮ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಇದೇ ವೇಳೆ ಮನವಿ ಮಾಡಿದ್ದಾರೆ.
ಚಂದ್ರ ದರ್ಶನ ಆಗಿರುವುದರಿಂದ ದ.ಕ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಮಿಯರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅವರು ಈ ಬಗ್ಗೆ ಕರೆ ನೀಡಿದ್ದಾರೆ. ರಂಜಾನ್ ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯುತ್ತದೆ, ಆದರೆ ಕೊರೊನಾ ಹರಡದಂತೆ ನಿರ್ಬಂಧಗಳನ್ನು ಹೇರಿರುವುದರಿಂದ ಬಾರಿ ಈ ವಿಧಿವಿಧಾನ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…