ಮಂಗಳೂರು: ಚಂದ್ರ ದರ್ಶನವು ಗುರುವಾರ ಕೇರಳದ ಕಾಪಾಡ್ ನಲ್ಲಿ ಆಗಿರುವುದರಿಂದ ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭವಾಗಿದೆ. ಶುಕ್ರವಾರದಿಂದ ರಂಜಾನ್ ಉಪವಾಸವೂ ಆರಂಭಗೊಂಡಿದೆ. ಈ ಬಾರಿ ಧಾರ್ಮಿಕ ವಿಧಿವಿಧಾನಗಳನ್ನು ತಮ್ಮ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಇದೇ ವೇಳೆ ಮನವಿ ಮಾಡಿದ್ದಾರೆ.
ಚಂದ್ರ ದರ್ಶನ ಆಗಿರುವುದರಿಂದ ದ.ಕ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಮಿಯರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅವರು ಈ ಬಗ್ಗೆ ಕರೆ ನೀಡಿದ್ದಾರೆ. ರಂಜಾನ್ ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯುತ್ತದೆ, ಆದರೆ ಕೊರೊನಾ ಹರಡದಂತೆ ನಿರ್ಬಂಧಗಳನ್ನು ಹೇರಿರುವುದರಿಂದ ಬಾರಿ ಈ ವಿಧಿವಿಧಾನ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…