ಮಂಗಳೂರು: ಚಂದ್ರ ದರ್ಶನವು ಗುರುವಾರ ಕೇರಳದ ಕಾಪಾಡ್ ನಲ್ಲಿ ಆಗಿರುವುದರಿಂದ ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭವಾಗಿದೆ. ಶುಕ್ರವಾರದಿಂದ ರಂಜಾನ್ ಉಪವಾಸವೂ ಆರಂಭಗೊಂಡಿದೆ. ಈ ಬಾರಿ ಧಾರ್ಮಿಕ ವಿಧಿವಿಧಾನಗಳನ್ನು ತಮ್ಮ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಇದೇ ವೇಳೆ ಮನವಿ ಮಾಡಿದ್ದಾರೆ.
ಚಂದ್ರ ದರ್ಶನ ಆಗಿರುವುದರಿಂದ ದ.ಕ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಮಿಯರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅವರು ಈ ಬಗ್ಗೆ ಕರೆ ನೀಡಿದ್ದಾರೆ. ರಂಜಾನ್ ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯುತ್ತದೆ, ಆದರೆ ಕೊರೊನಾ ಹರಡದಂತೆ ನಿರ್ಬಂಧಗಳನ್ನು ಹೇರಿರುವುದರಿಂದ ಬಾರಿ ಈ ವಿಧಿವಿಧಾನ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…