ಮಂಗಳೂರು: ಚಂದ್ರ ದರ್ಶನವು ಗುರುವಾರ ಕೇರಳದ ಕಾಪಾಡ್ ನಲ್ಲಿ ಆಗಿರುವುದರಿಂದ ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭವಾಗಿದೆ. ಶುಕ್ರವಾರದಿಂದ ರಂಜಾನ್ ಉಪವಾಸವೂ ಆರಂಭಗೊಂಡಿದೆ. ಈ ಬಾರಿ ಧಾರ್ಮಿಕ ವಿಧಿವಿಧಾನಗಳನ್ನು ತಮ್ಮ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಇದೇ ವೇಳೆ ಮನವಿ ಮಾಡಿದ್ದಾರೆ.
ಚಂದ್ರ ದರ್ಶನ ಆಗಿರುವುದರಿಂದ ದ.ಕ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಮಿಯರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅವರು ಈ ಬಗ್ಗೆ ಕರೆ ನೀಡಿದ್ದಾರೆ. ರಂಜಾನ್ ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯುತ್ತದೆ, ಆದರೆ ಕೊರೊನಾ ಹರಡದಂತೆ ನಿರ್ಬಂಧಗಳನ್ನು ಹೇರಿರುವುದರಿಂದ ಬಾರಿ ಈ ವಿಧಿವಿಧಾನ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…