ಮಂಗಳೂರು: ಚಂದ್ರ ದರ್ಶನವು ಗುರುವಾರ ಕೇರಳದ ಕಾಪಾಡ್ ನಲ್ಲಿ ಆಗಿರುವುದರಿಂದ ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭವಾಗಿದೆ. ಶುಕ್ರವಾರದಿಂದ ರಂಜಾನ್ ಉಪವಾಸವೂ ಆರಂಭಗೊಂಡಿದೆ. ಈ ಬಾರಿ ಧಾರ್ಮಿಕ ವಿಧಿವಿಧಾನಗಳನ್ನು ತಮ್ಮ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಇದೇ ವೇಳೆ ಮನವಿ ಮಾಡಿದ್ದಾರೆ.
ಚಂದ್ರ ದರ್ಶನ ಆಗಿರುವುದರಿಂದ ದ.ಕ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಮಿಯರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅವರು ಈ ಬಗ್ಗೆ ಕರೆ ನೀಡಿದ್ದಾರೆ. ರಂಜಾನ್ ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯುತ್ತದೆ, ಆದರೆ ಕೊರೊನಾ ಹರಡದಂತೆ ನಿರ್ಬಂಧಗಳನ್ನು ಹೇರಿರುವುದರಿಂದ ಬಾರಿ ಈ ವಿಧಿವಿಧಾನ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…