ಬೆಂಗಳೂರು : ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಇಂದಿನಿಂದ (ಆ.13) ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ ಆರಂಭವಾಗಲಿದೆ.
ಆನ್ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್ಲೈನ್ ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಅಡ್ಮಿಷನ್ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯ ಎಂದು ಆದೇಶಿಸಲಾಗಿದೆ.
ಕೊರೊನಾ ಹಿನ್ನಲೆಯಲ್ಲಿ ಖಾಸಗಿ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳಿಗೆ ಕಳೆದ ವರ್ಷಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವಂತೆ ಸೂಚನೆ ನೀಡಿದೆ. ತರಗತಿಗಳ ಆರಂಭ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…