ಬೆಂಗಳೂರು : ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಇಂದಿನಿಂದ (ಆ.13) ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ ಆರಂಭವಾಗಲಿದೆ.
ಆನ್ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್ಲೈನ್ ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಅಡ್ಮಿಷನ್ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯ ಎಂದು ಆದೇಶಿಸಲಾಗಿದೆ.
ಕೊರೊನಾ ಹಿನ್ನಲೆಯಲ್ಲಿ ಖಾಸಗಿ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳಿಗೆ ಕಳೆದ ವರ್ಷಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವಂತೆ ಸೂಚನೆ ನೀಡಿದೆ. ತರಗತಿಗಳ ಆರಂಭ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…