Advertisement
ಸುದ್ದಿಗಳು

ಇಂದು(ಜ.5) ಪುತ್ತೂರಿನಲ್ಲಿ ಸಾವಯವ ಹಬ್ಬ ಸಮಾರೋಪ

Share

ಪುತ್ತೂರು: ಪುತ್ತೂರಿನ ನವಚೇತನ ಸ್ನೇಹಸಂಗಮ ಹಾಗೂ ಜೆಸಿಐ ಪುತ್ತೂರು ಆಯೋಜನೆಯಲ್ಲಿ  ನಡೆಯುತ್ತಿರುವ  ‘ಸಾವಯವ ಹಬ್ಬ’  ಜನವರಿ  5 ರಂದು(ಇಂದು) ಸಮಾರೋಪಗೊಳ್ಳಲಿದೆ.

Advertisement
Advertisement

ಬೆಳಗ್ಗೆ 10-30ಕ್ಕೆ ಪುತ್ತೂರಿನ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅವರ ಅಧ್ಯಕ್ಷತೆಯಲ್ಲಿ ‘ಸಾವಯವ ವೈವಿಧ್ಯ’ ಎನ್ನುವ ಗೋಷ್ಠಿ ಸಂಪನ್ನವಾಗಲಿದೆ. ಬೆಂಗಳೂರಿನ ಊಟ ಫ್ರಮ್ ಯುವರ್ ತೋಟ ಇದರ ಸಂಚಾಲಕ ರಾಜೇಂದ್ರ ಹೆಗಡೆಯವರು ‘ತಾರಸಿ ಕೈತೋಟ’ದ ಕುರಿತು ಮತ್ತು ತಿಥಿ, ವಾರ, ನಕ್ಷತ್ರ ಆಧಾರಿತ ತರಕಾರಿ ಕೃಷಿ ತಜ್ಞ ಪೆರ್ಲದ ಶಿವಪ್ರಸಾದ್ ವರ್ಮುಡಿಯವರ ತರಕಾರಿ ಕೃಷಿ ಅನುಭವಗಳ ವಿಶೇಷ ಉಪನ್ಯಾಸಗಳು ನಡೆಯಲಿವೆ. ಪುತ್ತೂರಿನ ಕೋಡಿಬೈಲು ಆಗ್ರೋ ಮ್ಯಾಕ್ ಇದರ ಮುಖ್ಯಸ್ಥ ಕೆ.ಸತ್ಯನಾರಾಯಣ ಉಪಸ್ಥಿತಿ.

Advertisement

ಸಂಜೆ ಗಂಟೆ 4ಕ್ಕೆ ಸಾವಯವ ಹಬ್ಬದ ಸಮಾಪನ. ಪುತ್ತೂರಿನ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಅಧ್ಯಕ್ಷತೆ. ಜೇಸಿಐ ಪುತ್ತೂರು ಇದರ ಕಾರ್ಯದರ್ಶಿ  ಪ್ರಮಿತಾ ಸಿ. ಹಾಸ್ ಅವರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಪುತ್ತೂರಿನ ಮಾಜಿ ಶಾಸಕಿ  ಶಕುಂತಳಾ ಟಿ.ಶೆಟ್ಟಿ, ಕಹಳೆ ನ್ಯೂಸ್ ಇದರ ಮುಖ್ಯಸ್ಥ ಶ್ಯಾಮ ಸುದರ್ಶನ ಮತ್ತು ಜೆಸಿಐ ಭಾರತ ವಲಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕ ಜೆ.ಎಫ್.ಎಮ್. ಅಶ್ವಿನಿ ಐತಾಳ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಉತ್ತರ ಕರ್ನಾಟಕದಿಂದ ತಂತಮ್ಮ ಸಾವಯವ ಉತ್ಪನ್ನಗಳೊಂದಿಗೆ ಕೃಷಿಕರೇ ಸ್ವತಃ ಮಳಿಗೆ ತೆರೆದು ಮಾಹಿತಿಯೊಂದಿಗೆ ಉತ್ಪನ್ನಗಳನ್ನು ಮಾರುತ್ತಿರುವುದು ಹಬ್ಬದ ಹೈಲೈಟ್.

 ಬೆಳಿಗ್ಗೆ ಗಂಟೆ ಏಳರಿಂದ ಸಾವಯವ ತರಕಾರಿ ಸಂತೆ ನಡೆಯುತ್ತಿದೆ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

8 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

16 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

19 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago