Advertisement
ಸುದ್ದಿಗಳು

ಇಂದು(ಜ.5) ಪುತ್ತೂರಿನಲ್ಲಿ ಸಾವಯವ ಹಬ್ಬ ಸಮಾರೋಪ

Share

ಪುತ್ತೂರು: ಪುತ್ತೂರಿನ ನವಚೇತನ ಸ್ನೇಹಸಂಗಮ ಹಾಗೂ ಜೆಸಿಐ ಪುತ್ತೂರು ಆಯೋಜನೆಯಲ್ಲಿ  ನಡೆಯುತ್ತಿರುವ  ‘ಸಾವಯವ ಹಬ್ಬ’  ಜನವರಿ  5 ರಂದು(ಇಂದು) ಸಮಾರೋಪಗೊಳ್ಳಲಿದೆ.

Advertisement

ಬೆಳಗ್ಗೆ 10-30ಕ್ಕೆ ಪುತ್ತೂರಿನ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅವರ ಅಧ್ಯಕ್ಷತೆಯಲ್ಲಿ ‘ಸಾವಯವ ವೈವಿಧ್ಯ’ ಎನ್ನುವ ಗೋಷ್ಠಿ ಸಂಪನ್ನವಾಗಲಿದೆ. ಬೆಂಗಳೂರಿನ ಊಟ ಫ್ರಮ್ ಯುವರ್ ತೋಟ ಇದರ ಸಂಚಾಲಕ ರಾಜೇಂದ್ರ ಹೆಗಡೆಯವರು ‘ತಾರಸಿ ಕೈತೋಟ’ದ ಕುರಿತು ಮತ್ತು ತಿಥಿ, ವಾರ, ನಕ್ಷತ್ರ ಆಧಾರಿತ ತರಕಾರಿ ಕೃಷಿ ತಜ್ಞ ಪೆರ್ಲದ ಶಿವಪ್ರಸಾದ್ ವರ್ಮುಡಿಯವರ ತರಕಾರಿ ಕೃಷಿ ಅನುಭವಗಳ ವಿಶೇಷ ಉಪನ್ಯಾಸಗಳು ನಡೆಯಲಿವೆ. ಪುತ್ತೂರಿನ ಕೋಡಿಬೈಲು ಆಗ್ರೋ ಮ್ಯಾಕ್ ಇದರ ಮುಖ್ಯಸ್ಥ ಕೆ.ಸತ್ಯನಾರಾಯಣ ಉಪಸ್ಥಿತಿ.

ಸಂಜೆ ಗಂಟೆ 4ಕ್ಕೆ ಸಾವಯವ ಹಬ್ಬದ ಸಮಾಪನ. ಪುತ್ತೂರಿನ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಅಧ್ಯಕ್ಷತೆ. ಜೇಸಿಐ ಪುತ್ತೂರು ಇದರ ಕಾರ್ಯದರ್ಶಿ  ಪ್ರಮಿತಾ ಸಿ. ಹಾಸ್ ಅವರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಪುತ್ತೂರಿನ ಮಾಜಿ ಶಾಸಕಿ  ಶಕುಂತಳಾ ಟಿ.ಶೆಟ್ಟಿ, ಕಹಳೆ ನ್ಯೂಸ್ ಇದರ ಮುಖ್ಯಸ್ಥ ಶ್ಯಾಮ ಸುದರ್ಶನ ಮತ್ತು ಜೆಸಿಐ ಭಾರತ ವಲಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕ ಜೆ.ಎಫ್.ಎಮ್. ಅಶ್ವಿನಿ ಐತಾಳ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಉತ್ತರ ಕರ್ನಾಟಕದಿಂದ ತಂತಮ್ಮ ಸಾವಯವ ಉತ್ಪನ್ನಗಳೊಂದಿಗೆ ಕೃಷಿಕರೇ ಸ್ವತಃ ಮಳಿಗೆ ತೆರೆದು ಮಾಹಿತಿಯೊಂದಿಗೆ ಉತ್ಪನ್ನಗಳನ್ನು ಮಾರುತ್ತಿರುವುದು ಹಬ್ಬದ ಹೈಲೈಟ್.

 ಬೆಳಿಗ್ಗೆ ಗಂಟೆ ಏಳರಿಂದ ಸಾವಯವ ತರಕಾರಿ ಸಂತೆ ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

14 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

14 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

14 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

14 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 days ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

3 days ago