ಬರ್ಮಿಂಗ್ಹ್ಯಾಂ: ಬರ್ಮಿಂಗ್ ಹ್ಯಾಮ್ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.
ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…