ಬರ್ಮಿಂಗ್ಹ್ಯಾಂ: ಬರ್ಮಿಂಗ್ ಹ್ಯಾಮ್ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.
ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…