ಬರ್ಮಿಂಗ್ಹ್ಯಾಂ: ಬರ್ಮಿಂಗ್ ಹ್ಯಾಮ್ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.
ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…