ಬರ್ಮಿಂಗ್ಹ್ಯಾಂ: ಬರ್ಮಿಂಗ್ ಹ್ಯಾಮ್ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.
ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…