ಬರ್ಮಿಂಗ್ಹ್ಯಾಂ: ಬರ್ಮಿಂಗ್ ಹ್ಯಾಮ್ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.
ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…