ಬರ್ಮಿಂಗ್ಹ್ಯಾಂ: ಬರ್ಮಿಂಗ್ ಹ್ಯಾಮ್ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.
ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…