ಇಂದು ಎಲ್ಲಿ ಮಳೆಯಾಗಲಿದೆ ?

November 10, 2019
2:57 PM

ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಭಾನುವಾರ) ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಉತ್ತಮ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಕಾಸರಗೋಡು, ಮಂಗಳೂರು, ಬಂಟ್ವಾಳ,ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ( ಮಾಹಿತಿ – ಸಾಯಿಶೇಖರ್ ಕರಿಕಳ)

Advertisement

ಇಂದು ಬೆಳಗ್ಗೆ ಹವಾಮಾನ ವರದಿ ಹೀಗಿತ್ತು : (ಮಾಹಿತಿ ಮೂಲ-   ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )

ತೊಡಿಕಾನ – 02 ಮಿಮೀ ಮಳೆ

ಬಾಳಿಲ – 02 ಮಿಮೀ ಮಳೆ

ಉಳಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಹಾಲೆಮಜಲು, ಕಲ್ಮಡ್ಕ, ಕಡಬ, ಚೆಂಬು, ಅಡೆಂಜ-ಉರುವಾಲು ಪ್ರದೇಶದಲ್ಲಿ  ಮಳೆ ಇರಲಿಲ್ಲ.

ಕಲ್ಮಡ್ಕದಲ್ಲಿ  ಬೆಳಗ್ಗೆ 24.5 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಕಮಿಲದಲ್ಲಿ  25.4 ಡಿಗ್ರಿ,  ಬಾಳಿಲದಲ್ಲಿ 24.5 ಡಿಗ್ರಿ ತಾಪಮಾನ ದಾಖಲಾಗಿತ್ತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror