ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಭಾನುವಾರ) ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಉತ್ತಮ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಕಾಸರಗೋಡು, ಮಂಗಳೂರು, ಬಂಟ್ವಾಳ,ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ( ಮಾಹಿತಿ – ಸಾಯಿಶೇಖರ್ ಕರಿಕಳ)
ಇಂದು ಬೆಳಗ್ಗೆ ಹವಾಮಾನ ವರದಿ ಹೀಗಿತ್ತು : (ಮಾಹಿತಿ ಮೂಲ- ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )
ತೊಡಿಕಾನ – 02 ಮಿಮೀ ಮಳೆ
ಬಾಳಿಲ – 02 ಮಿಮೀ ಮಳೆ
ಉಳಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಹಾಲೆಮಜಲು, ಕಲ್ಮಡ್ಕ, ಕಡಬ, ಚೆಂಬು, ಅಡೆಂಜ-ಉರುವಾಲು ಪ್ರದೇಶದಲ್ಲಿ ಮಳೆ ಇರಲಿಲ್ಲ.
ಕಲ್ಮಡ್ಕದಲ್ಲಿ ಬೆಳಗ್ಗೆ 24.5 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಕಮಿಲದಲ್ಲಿ 25.4 ಡಿಗ್ರಿ, ಬಾಳಿಲದಲ್ಲಿ 24.5 ಡಿಗ್ರಿ ತಾಪಮಾನ ದಾಖಲಾಗಿತ್ತು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…