ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಭಾನುವಾರ) ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಉತ್ತಮ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಕಾಸರಗೋಡು, ಮಂಗಳೂರು, ಬಂಟ್ವಾಳ,ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ( ಮಾಹಿತಿ – ಸಾಯಿಶೇಖರ್ ಕರಿಕಳ)
ಇಂದು ಬೆಳಗ್ಗೆ ಹವಾಮಾನ ವರದಿ ಹೀಗಿತ್ತು : (ಮಾಹಿತಿ ಮೂಲ- ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )
ತೊಡಿಕಾನ – 02 ಮಿಮೀ ಮಳೆ
ಬಾಳಿಲ – 02 ಮಿಮೀ ಮಳೆ
ಉಳಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಹಾಲೆಮಜಲು, ಕಲ್ಮಡ್ಕ, ಕಡಬ, ಚೆಂಬು, ಅಡೆಂಜ-ಉರುವಾಲು ಪ್ರದೇಶದಲ್ಲಿ ಮಳೆ ಇರಲಿಲ್ಲ.
ಕಲ್ಮಡ್ಕದಲ್ಲಿ ಬೆಳಗ್ಗೆ 24.5 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಕಮಿಲದಲ್ಲಿ 25.4 ಡಿಗ್ರಿ, ಬಾಳಿಲದಲ್ಲಿ 24.5 ಡಿಗ್ರಿ ತಾಪಮಾನ ದಾಖಲಾಗಿತ್ತು.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…