ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಭಾನುವಾರ) ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಉತ್ತಮ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಕಾಸರಗೋಡು, ಮಂಗಳೂರು, ಬಂಟ್ವಾಳ,ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ( ಮಾಹಿತಿ – ಸಾಯಿಶೇಖರ್ ಕರಿಕಳ)
ಇಂದು ಬೆಳಗ್ಗೆ ಹವಾಮಾನ ವರದಿ ಹೀಗಿತ್ತು : (ಮಾಹಿತಿ ಮೂಲ- ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )
ತೊಡಿಕಾನ – 02 ಮಿಮೀ ಮಳೆ
ಬಾಳಿಲ – 02 ಮಿಮೀ ಮಳೆ
ಉಳಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಹಾಲೆಮಜಲು, ಕಲ್ಮಡ್ಕ, ಕಡಬ, ಚೆಂಬು, ಅಡೆಂಜ-ಉರುವಾಲು ಪ್ರದೇಶದಲ್ಲಿ ಮಳೆ ಇರಲಿಲ್ಲ.
ಕಲ್ಮಡ್ಕದಲ್ಲಿ ಬೆಳಗ್ಗೆ 24.5 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಕಮಿಲದಲ್ಲಿ 25.4 ಡಿಗ್ರಿ, ಬಾಳಿಲದಲ್ಲಿ 24.5 ಡಿಗ್ರಿ ತಾಪಮಾನ ದಾಖಲಾಗಿತ್ತು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…