ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಭಾನುವಾರ) ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಉತ್ತಮ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಕಾಸರಗೋಡು, ಮಂಗಳೂರು, ಬಂಟ್ವಾಳ,ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ( ಮಾಹಿತಿ – ಸಾಯಿಶೇಖರ್ ಕರಿಕಳ)
ಇಂದು ಬೆಳಗ್ಗೆ ಹವಾಮಾನ ವರದಿ ಹೀಗಿತ್ತು : (ಮಾಹಿತಿ ಮೂಲ- ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )
ತೊಡಿಕಾನ – 02 ಮಿಮೀ ಮಳೆ
ಬಾಳಿಲ – 02 ಮಿಮೀ ಮಳೆ
ಉಳಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಹಾಲೆಮಜಲು, ಕಲ್ಮಡ್ಕ, ಕಡಬ, ಚೆಂಬು, ಅಡೆಂಜ-ಉರುವಾಲು ಪ್ರದೇಶದಲ್ಲಿ ಮಳೆ ಇರಲಿಲ್ಲ.
ಕಲ್ಮಡ್ಕದಲ್ಲಿ ಬೆಳಗ್ಗೆ 24.5 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಕಮಿಲದಲ್ಲಿ 25.4 ಡಿಗ್ರಿ, ಬಾಳಿಲದಲ್ಲಿ 24.5 ಡಿಗ್ರಿ ತಾಪಮಾನ ದಾಖಲಾಗಿತ್ತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…