(ಫೋಟೊ ಕೃಪೆ : ಅಂತರ್ಜಾಲ)
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು(ಶುಕ್ರವಾರ) ಹಾಗೂ ನಾಳೆ(ಶನಿವಾರ) ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಗ್ರಾಹಕ ಸೇವೆಯಲ್ಲಿ ವ್ಯತ್ಯಯ ಕಾಣಲಿದೆ.
ವೇತನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)ದ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಬ್ಯಾಂಕ್ ಮುಷ್ಕರ ನಡೆಸಲು ಒಕ್ಕೂಟ ನಿರ್ಧರಿಸಿತು. ಒಟ್ಟು 9 ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…