(ಫೋಟೊ ಕೃಪೆ : ಅಂತರ್ಜಾಲ)
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು(ಶುಕ್ರವಾರ) ಹಾಗೂ ನಾಳೆ(ಶನಿವಾರ) ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಗ್ರಾಹಕ ಸೇವೆಯಲ್ಲಿ ವ್ಯತ್ಯಯ ಕಾಣಲಿದೆ.
ವೇತನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)ದ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಬ್ಯಾಂಕ್ ಮುಷ್ಕರ ನಡೆಸಲು ಒಕ್ಕೂಟ ನಿರ್ಧರಿಸಿತು. ಒಟ್ಟು 9 ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…