(ಫೋಟೊ ಕೃಪೆ : ಅಂತರ್ಜಾಲ)
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು(ಶುಕ್ರವಾರ) ಹಾಗೂ ನಾಳೆ(ಶನಿವಾರ) ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಗ್ರಾಹಕ ಸೇವೆಯಲ್ಲಿ ವ್ಯತ್ಯಯ ಕಾಣಲಿದೆ.
ವೇತನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)ದ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಬ್ಯಾಂಕ್ ಮುಷ್ಕರ ನಡೆಸಲು ಒಕ್ಕೂಟ ನಿರ್ಧರಿಸಿತು. ಒಟ್ಟು 9 ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…