Advertisement
ಮಾಹಿತಿ

ಇಂದು ಪತ್ರಿಕಾದಿನ – ವೈದ್ಯರ ದಿನ

Share

ಇಂದು ವೈದ್ಯರ ದಿನ ಹಾಗೂ ಪತ್ರಿಕಾ ದಿನ. 

ಜುಲೈ1 ಭಾರತರತ್ನ ಡಾ.ಬಿದನ್ ಚಂದ್ರ ರಾಯ್ ಅವರ ಜನ್ಮಜಯಂತಿ.

ಅವರ ಸಾಧನೆಯನ್ನು ಪರಿಗಣಿಸಿ ಈ ದಿನವನ್ನು ಭಾರತದಲ್ಲಿ ವೈದ್ಯರ ದಿನಾಚರಣೆಯನ್ನಾಗಿ ಆಚರಿಸುತ್ತಾ ಬರಲಾಗುತ್ತಿದೆ. ಆ ಮೂಲಕ  ರೋಗಿಗಳ ಶುಶ್ರೂಷೆಯಲ್ಲಿ ತೊಡಗಿ ಆರೋಗ್ಯ ಸೇವೆ ಮಾಡುವ ವೈದ್ಯರಿಗೆ ಗೌರವ ಸಲ್ಲಿಸಲಾಗುತ್ತಿದೆ. ವೈದ್ಯರ ದಿನಾಚರಣೆಯನ್ನು ಭಾರತದಲ್ಲಿ ಜುಲೈ 1 ರಂದು ಆಚರಿಸಿದರೆ, ಅಮೆರಿಕದಲ್ಲಿ ಮಾರ್ಚ್ 30ರಂದು ವೈದ್ಯ ದಿನಾಚರಣೆಯನ್ನು ಆಚರಿಸುತ್ತಾರೆ. ಏಕೆಂದರೆ ಮಾರ್ಚ್, 30-1842 ರಂದು ಡಾ.ಕ್ರಾಫರ್ಡ್ ಡಬ್ಲ್ಯು ಲಾಂಗ್ ಎನ್ನುವವರು ಮೊದಲ ಬಾರಿಗೆ ಅರಿವಳಿಕೆಯನ್ನು (ಅನೆಸ್ತೀಸಿಯ) ಪರಿಣಾಮಕಾರಿಯಾಗಿ ಬಳಸಿ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಿದರಂತೆ ಈ ಮಹತ್ವದ ದಿನವನ್ನು ಅವರು ರಾಷ್ಟ್ರೀಯ ವೈದ್ಯ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದಾರೆ.

ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾದದ್ದು 1843 ಜುಲೈ 1.  ಹೀಗಾಗಿ ಈ ದಿನವನ್ನು ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತಿದೆ. 

ಇದೆರಡೂ ಸೇವೆಯೂ ಸಮಾಜದ ಹಿತಕ್ಕಾಗಿ. ರೋಗ ಮುಕ್ತಗೊಳಿಸುವ ಪ್ರಕ್ರಿಯೆ. ಒಂದು ಆರೋಗ್ಯದ ಹಿತವಾದರೆ ಮತ್ತೊಂದು ಸಾಮಾಜಿಕ  ಹಿತ.  ಕಳಕಳಿ, ಕಾಳಜಿ ಎರಡೂ ದೊಡ್ಡದೇ. ಜವಾಬ್ದಾರಿ ನೆನಪಿಸುವ ದಿನ ಇದು. ನಡೆದು ಬಂದ ಹಾದಿ, ನಡೆಯಬೇಕಾದ ಹಾದಿ, ನಡೆಯಬಹುದಾದ ದಾರಿಯ ಬಗ್ಗೆ ಯೋಚಿಸುವ ಸಮಯ ಇದು. 

ಎಲ್ಲರಿಗೂ ಶುಭಾಶಯ.

ಸುಳ್ಯನ್ಯೂಸ್.ಕಾಂ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

6 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago