ಸುಳ್ಯ: ಇಂದು(ಭಾನುವಾರ) ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ. ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂಬುದು ಹವಾಮಾನ ವರದಿ ಹೇಳುತ್ತದೆ.
ಸುಳ್ಯ, ಪುತ್ತೂರು, ವಿಟ್ಲ, ಕಾಸರಗೋಡು, ಸುಬ್ರಹ್ಮಣ್ಯ , ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸಾಧಾರಣ ಮಳೆ ಸಾಧ್ಯತೆ ಇದೆ. ಬಂಟ್ವಾಳ, ಮಂಗಳೂರು, ಮೂಡಬಿದರೆ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
( ಮಾಹಿತಿ – ಸಾಯಿಶೇಖರ್ ಕರಿಕಳ)
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490