ಇಂದು ರಾಜ್ಯಸಭೆಯಲ್ಲಿ ಮಹತ್ವದ ವಿಧೇಯಕ ಮಂಡನೆ – ಅದೇನು ? : ಬಿಜೆಪಿ ಸಂಸದರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

February 11, 2020
9:32 AM

ನವದೆಹಲಿ: ರಾಜ್ಯಸಭೆಯಲ್ಲಿ  ಇಂದು (ಫೆ.11) ರಂದು ಮಹತ್ವದ ವಿಧೇಯಕ ಮಂಡನೆಯಾಗಲಿದೆ ಎನ್ನುವ ಸೂಚನೆ ಲಭ್ಯವಾಗಿದೆ.  ಬಿಜೆಪಿ ಸಂಸದರು  ಕಡ್ಡಾಯವಾಗಿ ಇಂದು ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ. ನಿನ್ನೆ ಜಾರಿ ಮಾಡಿದ 3 ಸಾಲಿನ ವಿಪ್ ನಲ್ಲಿ ನಾಳೆ ಸದನಕ್ಕೆ ಹಾಜರಾಗುವಂತೆ ಮತ್ತು “ಸರ್ಕಾರದ ನಿಲುವನ್ನು ಬೆಂಬಲಿಸುವಂತೆ”  ಹೇಳಿದೆ. ಯಾವ ನಿಲುವು ಇತ್ಯಾದಿಗಳ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಬರಲಿದೆಯೇ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

Advertisement
Advertisement

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
June 13, 2025
1:47 PM
by: ಸಾಯಿಶೇಖರ್ ಕರಿಕಳ
ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |
June 13, 2025
7:35 AM
by: The Rural Mirror ಸುದ್ದಿಜಾಲ
ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ
June 13, 2025
6:59 AM
by: ದ ರೂರಲ್ ಮಿರರ್.ಕಾಂ
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
June 12, 2025
3:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group