ನವದೆಹಲಿ: ರಾಜ್ಯಸಭೆಯಲ್ಲಿ ಇಂದು (ಫೆ.11) ರಂದು ಮಹತ್ವದ ವಿಧೇಯಕ ಮಂಡನೆಯಾಗಲಿದೆ ಎನ್ನುವ ಸೂಚನೆ ಲಭ್ಯವಾಗಿದೆ. ಬಿಜೆಪಿ ಸಂಸದರು ಕಡ್ಡಾಯವಾಗಿ ಇಂದು ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ. ನಿನ್ನೆ ಜಾರಿ ಮಾಡಿದ 3 ಸಾಲಿನ ವಿಪ್ ನಲ್ಲಿ ನಾಳೆ ಸದನಕ್ಕೆ ಹಾಜರಾಗುವಂತೆ ಮತ್ತು “ಸರ್ಕಾರದ ನಿಲುವನ್ನು ಬೆಂಬಲಿಸುವಂತೆ” ಹೇಳಿದೆ. ಯಾವ ನಿಲುವು ಇತ್ಯಾದಿಗಳ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಬರಲಿದೆಯೇ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…